ಮಡಿಕೇರಿ , ದೇವರಕೊಲ್ಲಿ ,ಆಗುಂಬೆ ಇತ್ಯಾದಿ….
Posted on Monday July 9, 2007 by Rasheed
ತಲೆಯೊಳಗೆ ಏನೋ ಒಂದು ದುಂಬಿ ಹೊಕ್ಕವನ ಹಾಗೆ, ಒಬ್ಬನೇ , ಅನ್ಯಮನಸ್ಕನಾಗಿ ಕಳೆದ ಎರಡುದಿನಗಳಲ್ಲಿ ಮೈಸೂರಿನಿಂದ ಹೊರಟು ಪುನಃ ಇಲ್ಲಿಗೇ ಹೊರಟು ಬಂದೆ. ಬರಿಯ ಸುರಿವ ಮಳೆ ಮತ್ತು ಕಾರಿರುಳು.ಮಡಿಕೇರಿ-ಸಂಪಾಜೆ-ಹೆಬ್ರಿ-ಆಗುಂಬೆ-ತೀರ್ಥಹಳ್ಳಿ-ಶಿವಮೊಗ್ಗೆ-ಅರಸೀಕೆರೆ-ಮೈಸೂರು.ಇಲ್ಲಿ ಬಂದು ಇಷ್ಟು ಹೊತ್ತಾದರೂ ಹೋಗದ ಈ ಅನ್ಯಮನಸ್ಕತೆ! ಹೋಗಲಿ ಬಿಡಿ-ಈ ಚಿತ್ರಗಳನ್ನು ನೋಡಿ!


[ಬೆಳ್ಳಂಬೆಳಗೆ ರಾಜಾಸೀಟು] [ಕಾಟಕೇರಿಯಲ್ಲಿ...]
[ಮದೆನಾಡಿನ ಬಳಿ]

[ದೇವರ ಕೊಲ್ಲಿ] 
[ಸೋಮೇಶ್ವರ]
ಉಳಿದಂತೆ ಬರಿಯ ಮಳೆ ಮತ್ತು ಕಾರಿರುಳು.
—————————————-
Filed under: ಈ ತಾಣ ಎಲ್ಲಿ ಬಲ್ಲಿರೇನ
