ನಿನ್ನೆ ಹೂವಿನ ಕೊಲ್ಲಿಯ ಹತ್ತಿರ ಹೋಗಿದ್ದೆ. ಅಮ್ಮನ ಹತ್ತಿರ ಇನ್ನಷ್ಟು ಹಳೆಯ ವಿವರಗಳನ್ನು ಕೇಳಬೇಕಿತ್ತು.ಆದರೆ ಯಾಕೋ ಆಕೆ ತೀರಿಹೋದ ನನ್ನ ಅಪ್ಪನನ್ನೂ ಸೇರಿಸಿ ನನ್ನನ್ನೂ ಎಲ್ಲರನ್ನೂ ಕಠುವಾಗಿ ಟೀಕಿಸುತ್ತಿದ್ದಳು.ಯಾಕೋ ಆಕೆ ತೀರಾ ಸಂಕಟದಲ್ಲಿದ್ದಂತೆ ಇತ್ತು.ಪೆಚ್ಚಾಗಿ ಹೂವಿನಕೊಲ್ಲಿಯ ಪೂರ್ವ ದಿಕ್ಕಿನಲ್ಲಿರುವ ಈ ಹೊಳೆಬದಿಗೆ ಹೋದೆ.

ನಾಳೆ ಹೂವಿನಕೊಲ್ಲಿಯ ೧೩ನೇ ಕಂತು ಬರೆಯಬೇಕು.ಏನೂ ಗೊತ್ತಾಗುತ್ತಿಲ್ಲ………….

