ಪ್ರಬಂಧ
-
ಆಮಿತಾತ ತೀರಿಹೋಗುವ ದಿನದವರೆಗೂ ತನಗೆ ಕಾಫಿತೋಟವೊ೦ದರ ಅರ್ಧಪಾಲು ಸಿಗುವುದು ಎಂದು ನಂಬಿಕೊಂಡು ಬದುಕಿದ್ದಳು.ನೂರಾರು ವರ್ಷಗಳ ಹಿಂದೆ ಬ್ರಿಟಿಶ್ ದೊರೆಯೊಬ್ಬ ಆಕೆಗೆ ಈ ಆಸೆ ಕೊಟ್ಟು ಕೊಡಗಿಗೆ ಕರೆದು ಕೊಂಡು ಬಂದನಂತೆ. ಆ ತೋಟ ಹಲವು ಸಾಹುಕಾರರ ಕೈದಾಟಿದ್ದರೂ ಆ ಪಾಲು ತನಗೆ ಸಿಗುವುದು ಎಂದು ಆಕೆ ನಂಬಿದ್ದಳು.ಅದರಲ್ಲಿ ಒಂದು ಪಾಲು ನನಗೂ ನೀಡುವುದಾಗಿ ಆಕೆ ಆಸೆ ಕೊಟ್ಟಿದ್ದಳು. ಇಂದು ಆಮಿತಾತ ತೀರಿಹೋಗುವವರೆಗೆ ನನಗೂ ಆ ನಂಬಿಕೆ ಇತ್ತು. ಇನ್ನು ಇಲ್ಲ. Read more