ಮೈಸೂರಿನಿಂದ ಅಂಕಣ
-
ಒಂದು ಕಾಲದಲ್ಲಿ ಕೊಡಗಿನ ನಮಗೆಲ್ಲರಿಗೂ ಮಹಾರಾಜರಾಗಿದ್ದ ಹಾಲೇರಿ ಅರಸರ ವಂಶದ ಕುಡಿಯೊಡನೆ ವಾದಕೊಡಗಿನ ಅರಸರ ಕುಡಿ ಮಾಡುತ್ತಿರುವ ನನ್ನ ಉದ್ಧಟತನಕ್ಕೆ ನನಗೇ ನಗುಬಂದು ಆ ನಗುವನ್ನು ತೋರಿಸಿಕೊಳ್ಳದೆ ನಾಗರಾಜ ಒಡೆಯರು ಖಾಲಿ ಹಿಟ್ಟಿನ ಚೀಲದೊಳಗೆ ಜತನದಲ್ಲಿ ಇಟ್ಟುಕೊಂಡಿದ್ದ ರಾಜಮನೆತನಕ್ಕೆ ಸಂಬಂಧಿಸಿದ ಅಮೂಲ್ಯ ದಾಖಲಾತಿಗಳನ್ನೂ, ಐತಿಹಾಸಿಕ ಕಾಗದ ಪತ್ರಗಳನ್ನೂ ಎತ್ತಿಕೊಂಡು ಅವುಗಳ ಮೇಲೆ ಹರಡಿದ್ದ ನಾನಾ ಹಿಟ್ಟುಗಳ ಧೂಳುಗಳನ್ನು ಜೋಪಾನವಾಗಿ ಕೊಡವಿ ನೋಡತೊಡಗಿದೆ. Read more